|| हरि: सर्वोत्तम वायु: जीवोत्तम ||

ಶ್ರೀ ವಿಜಯೀಂದ್ರತೀರ್ಥರ ಆರಾಧನಾ ಮಹೋತ್ಸವ ಸಂಧರ್ಭದಲ್ಲಿ ಶ್ರೀನಿವಾಸ ದೇವಸ್ಥಾನ ನಿರ್ಮಿಸಲು ಭೂಮಿ ಪೂಜೆ ಮಾಡಿದರು,

ಶ್ರೀ ಪುತ್ತಿಗೆ ಮಠದ ಪರಂಪರೆಯಲ್ಲಿ 26 ನೇ ಯತಿಗಳಾದ ಪೂಜ್ಯರಾದ ಶ್ರೀ ವಿಜಯೀಂದ್ರತೀರ್ಥರ ಆರಾಧನಾ ಮಹೋತ್ಸವ

ಸಂಧರ್ಭದಲ್ಲಿ ಕ್ಷೇತ್ರದಲ್ಲಿ ನೂತನವಾಗಿ ಶ್ರೀನಿವಾಸ ದೇವಸ್ಥಾನ ನಿರ್ಮಿಸಲು ಭೂಮಿ ಪೂಜೆ ಮಾಡಿದರು,